<p><strong>ನವದೆಹಲಿ:</strong> ಭಾರತ ತಂಡಕ್ಕೆ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ಮನ್ ಸಮಸ್ಯೆ ಬಗೆಹರಿಯಿತು. ರಿಷಭ್ ಪಂತ್ ಪರಿಹಾರವಾಗಿ ಲಭಿಸಿದ್ದಾರೆ ಎಂದು ಹಿರಿಯ ಆಟಗಾರ ಯುವರಾಜ್ ಸಿಂಗ್ ಹೇಳಿದ್ದಾರೆ.</p>.<p>ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರಿಷಭ್ ಅವರು ನಾಲ್ಕನೇ ಕ್ರಮಾಂಕದಲ್ಲಿ ಬಂದು 41 ಎಸೆತಗಳಲ್ಲಿ 48 ರನ್ಗಳನ್ನು ಗಳಿಸಿದರು. ಅವರ ಆಟವನ್ನು ಯುವಿ ಶ್ಲಾಘಿಸಿದ್ದಾರೆ.</p>.<p>‘ಅಂತಿಮವಾಗಿ ನಾವು ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ಮನ್ನನ್ನು ಪಡೆದಿದ್ದೇವೆ. ಭವಿಷ್ಯದ ಸಮಸ್ಯೆಯೂ ನೀಗಿದೆ. ರಿಷಭ್ ಪಂತ್’ ಎಂದು ಯುವಿ ಟ್ವೀಟ್ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ತಂಡಕ್ಕೆ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ಮನ್ ಸಮಸ್ಯೆ ಬಗೆಹರಿಯಿತು. ರಿಷಭ್ ಪಂತ್ ಪರಿಹಾರವಾಗಿ ಲಭಿಸಿದ್ದಾರೆ ಎಂದು ಹಿರಿಯ ಆಟಗಾರ ಯುವರಾಜ್ ಸಿಂಗ್ ಹೇಳಿದ್ದಾರೆ.</p>.<p>ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರಿಷಭ್ ಅವರು ನಾಲ್ಕನೇ ಕ್ರಮಾಂಕದಲ್ಲಿ ಬಂದು 41 ಎಸೆತಗಳಲ್ಲಿ 48 ರನ್ಗಳನ್ನು ಗಳಿಸಿದರು. ಅವರ ಆಟವನ್ನು ಯುವಿ ಶ್ಲಾಘಿಸಿದ್ದಾರೆ.</p>.<p>‘ಅಂತಿಮವಾಗಿ ನಾವು ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ಮನ್ನನ್ನು ಪಡೆದಿದ್ದೇವೆ. ಭವಿಷ್ಯದ ಸಮಸ್ಯೆಯೂ ನೀಗಿದೆ. ರಿಷಭ್ ಪಂತ್’ ಎಂದು ಯುವಿ ಟ್ವೀಟ್ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>