ರಾಜ್ಯದ ಹೊರಗಿನವರಿಗೆ ಪ್ರವೇಶ ನಿರಾಕರಿಸಿ ಅಧಿಸೂಚನೆ ಹೊರಡಿಸುವುದು ಸಂವಿಧಾನ ನೀಡಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ. ಚುನಾವಣೆ ಎದುರಾದಾಗ ಪ್ರತಿಬಾರಿಯೂ ಕರ್ನಾಟಕ ಇಂತಹ ಕ್ರಮಗಳನ್ನು ಕೈಗೊಳ್ಳುತ್ತದೆ. ಕರ್ನಾಟಕದ ಇಂತಹ ಅಧಿಸೂಚನೆಗಳನ್ನು ಸುಪ್ರೀಂ ಕೋರ್ಟ್ ಹಿಂದೆಯೂ ರದ್ದು ಮಾಡಿತ್ತು ಎಂದು ಅವರು ಹೇಳಿದರು.