ಭಾರತ ತಂಡದ ಕೋಚ್ ಮತ್ತು ನಾಯಕ ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಪ್ರಯೋಗಗಳಿಗೆ ಮೊರೆ ಹೋಗುವ ಸಾಧ್ಯತೆ ಇದೆ. ಈ ಮೂಲಕ ವಿಶ್ವಕಪ್ಗೆ ಬಲಿಷ್ಠ ತಂಡವನ್ನು ಕಟ್ಟುವತ್ತ ಚಿತ್ತ ನೆಡಲಿದ್ದಾರೆ. ಹೀಗಾಗಿ ಕೆ.ಎಲ್.ರಾಹುಲ್, ರಿಷಭ್ ಪಂತ್, ವಿಜಯಶಂಕರ್ ಮತ್ತು ಸಿದ್ಧಾರ್ಥ್ ಕೌಲ್ ಅವರಿಗೆ ಸರಣಿ ಸವಾಲಿನದ್ದಾಗಲಿದೆ.