ಇದೇ ವೇಳ ಅಫ್ರಿದಿ ಸೇರಿದಂತೆ ಹಲವು ಕ್ರಿಕೆಟಿಗರು ಭಾರತದ ಗೆಲುವಿಗೆ ಕಾರಣವಾದ ಅಂಶಗಳ ವಿಶ್ಲೇಷಣೆಯಲ್ಲಿ ತೊಡಗಿದರು. ’ಟೂರ್ನಿಯಲ್ಲಿ ಬ್ಲೂ ಟೀಂಹುಡುಗರು ಗುಣಮಟ್ಟದ ಕ್ರಿಕೆಟ್ ಪ್ರದರ್ಶಿಸುತ್ತಿದ್ದು, ಅತ್ಯುತ್ತಮವಾಗಿ ಆಡಿದ್ದಾರೆ. ಒತ್ತಡದ ಸಂದರ್ಭಗಳನ್ನು ನಿಭಾಯಿಸುವ ತಂತ್ರಗಾರಿಕೆಯನ್ನು ಯುವಕರು ರೂಢಿಸಿಕೊಳ್ಳಲು ಐಪಿಎಲ್ವೇದಿಕೆಯಾಗಿದೆ’ ಎಂದಿದ್ದಾರೆ.