ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ಪಡೆಗೆ ಜೇನ್ಮೆನ್ ಮಲಾನ್ ಹಾಗೂಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್ಗೆ 49 ರನ್ ಕೂಡಿಸಿದರು.