<p><strong>ನವದೆಹಲಿ</strong>:ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಹಾಗೂದಕ್ಷಿಣ ಆಫ್ರಿಕಾ ನಡುವಣ ಮೂರು ಪಂದ್ಯಗಳಏಕದಿನ ಕ್ರಿಕೆಟ್ ಸರಣಿಯ ಅಂತಿಮ ಪಂದ್ಯಕ್ಕೆ ಮಳೆಯಿಂದಾಗಿ ಅಡ್ಡಿಯಾಗಿದೆ. ಮಧ್ಯಾಹ್ನ 1ಕ್ಕೆ ಟಾಸ್ ನಿರ್ಧಾರವಾಗಬೇಕಿತ್ತು. ಆದರೆ, ಮೈದಾನದಲ್ಲಿ ತೇವ ಇರುವ ಕಾರಣ 30 ನಿಮಿಷವಿಳಂಬವಾಗಲಿದೆ.</p>.<p>ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿವೆ. ಹೀಗಾಗಿ ಇಂದಿನ (ಮಂಗಳವಾರದ) ಪಂದ್ಯವು ಸರಣಿ ಜಯವನ್ನು ನಿರ್ಧರಿಸಲಿದೆ.</p>.<p>ಶಿಖರ್ ಧವನ್ ನೇತೃತ್ವದ ಭಾರತದ ಬ್ಯಾಟಿಂಗ್ಗೆಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಮಧ್ಯಮ ಕ್ರಮಾಂಕದಲ್ಲಿ ಬಲ ತುಂಬಲಿದ್ದಾರೆ. ಆದರೆ, ಬೌಲಿಂಗ್ ವಿಭಾಗ ಮತ್ತಷ್ಟು ಸುಧಾರಿಸಬೇಕಿದೆ</p>.<p>ಡೇವಿಡ್ ಮಿಲ್ಲರ್, ಏಡನ್ ಮರ್ಕರಂ ಹಾಗೂ ಹೆನ್ರಿಚ್ ಕ್ಲಾಸನ್ ಪ್ರವಾಸಿ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.ಕಗಿಸೊ ರಬಾಡ, ಲುಂಗಿ ಗಿಡಿ ಹಾಗೂ ವೇಯ್ನ್ ಪಾರ್ನೆಲ್ ಬೌಲಿಂಗ್ನಲ್ಲಿ ಮಿಂಚುತ್ತಿರುವುದರಿಂದಾಗಿ ತಂಡವು ಸಮತೋಲನಗೊಂಡಿದೆ.</p>.<p><strong>ಭಾರತ ತಂಡ:</strong>ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್</p>.<p><strong>ದಕ್ಷಿಣ ಆಫ್ರಿಕಾತಂಡ</strong>: ತೆಂಬಾ ಬವುಮಾ (ನಾಯಕ), ಜೆನ್ಮನ್ ಮಲಾನ್, ಕ್ವಿಂಟನ್ ಡಿಕಾಕ್, ರೀಜಾ ಹೆನ್ರಿಕ್ಸ್, ಏಡನ್ ಮರ್ಕರಂ, ಹೆನ್ರಿಚ್ ಕ್ಲಾಸನ್, ಡೇವಿಡ್ ಮಿಲ್ಲರ್, ವೇನ್ ಪಾರ್ನೆಲ್, ಕಗಿಸೊ ರಬಾಡ, ಹೆನ್ರಿಚ್ ನಾಕಿಯಾ, ಕೇಶವ್ ಮಹಾರಾಜ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಹಾಗೂದಕ್ಷಿಣ ಆಫ್ರಿಕಾ ನಡುವಣ ಮೂರು ಪಂದ್ಯಗಳಏಕದಿನ ಕ್ರಿಕೆಟ್ ಸರಣಿಯ ಅಂತಿಮ ಪಂದ್ಯಕ್ಕೆ ಮಳೆಯಿಂದಾಗಿ ಅಡ್ಡಿಯಾಗಿದೆ. ಮಧ್ಯಾಹ್ನ 1ಕ್ಕೆ ಟಾಸ್ ನಿರ್ಧಾರವಾಗಬೇಕಿತ್ತು. ಆದರೆ, ಮೈದಾನದಲ್ಲಿ ತೇವ ಇರುವ ಕಾರಣ 30 ನಿಮಿಷವಿಳಂಬವಾಗಲಿದೆ.</p>.<p>ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿವೆ. ಹೀಗಾಗಿ ಇಂದಿನ (ಮಂಗಳವಾರದ) ಪಂದ್ಯವು ಸರಣಿ ಜಯವನ್ನು ನಿರ್ಧರಿಸಲಿದೆ.</p>.<p>ಶಿಖರ್ ಧವನ್ ನೇತೃತ್ವದ ಭಾರತದ ಬ್ಯಾಟಿಂಗ್ಗೆಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಮಧ್ಯಮ ಕ್ರಮಾಂಕದಲ್ಲಿ ಬಲ ತುಂಬಲಿದ್ದಾರೆ. ಆದರೆ, ಬೌಲಿಂಗ್ ವಿಭಾಗ ಮತ್ತಷ್ಟು ಸುಧಾರಿಸಬೇಕಿದೆ</p>.<p>ಡೇವಿಡ್ ಮಿಲ್ಲರ್, ಏಡನ್ ಮರ್ಕರಂ ಹಾಗೂ ಹೆನ್ರಿಚ್ ಕ್ಲಾಸನ್ ಪ್ರವಾಸಿ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.ಕಗಿಸೊ ರಬಾಡ, ಲುಂಗಿ ಗಿಡಿ ಹಾಗೂ ವೇಯ್ನ್ ಪಾರ್ನೆಲ್ ಬೌಲಿಂಗ್ನಲ್ಲಿ ಮಿಂಚುತ್ತಿರುವುದರಿಂದಾಗಿ ತಂಡವು ಸಮತೋಲನಗೊಂಡಿದೆ.</p>.<p><strong>ಭಾರತ ತಂಡ:</strong>ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್</p>.<p><strong>ದಕ್ಷಿಣ ಆಫ್ರಿಕಾತಂಡ</strong>: ತೆಂಬಾ ಬವುಮಾ (ನಾಯಕ), ಜೆನ್ಮನ್ ಮಲಾನ್, ಕ್ವಿಂಟನ್ ಡಿಕಾಕ್, ರೀಜಾ ಹೆನ್ರಿಕ್ಸ್, ಏಡನ್ ಮರ್ಕರಂ, ಹೆನ್ರಿಚ್ ಕ್ಲಾಸನ್, ಡೇವಿಡ್ ಮಿಲ್ಲರ್, ವೇನ್ ಪಾರ್ನೆಲ್, ಕಗಿಸೊ ರಬಾಡ, ಹೆನ್ರಿಚ್ ನಾಕಿಯಾ, ಕೇಶವ್ ಮಹಾರಾಜ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>