ಇಂದೋರ್: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಗುವಾಹಟಿಯಲ್ಲಿ ಆಯೋಜನೆಯಾಗಿದ್ದ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಹಾಗಾಗಿ ಇಲ್ಲಿನ ಹೋಳ್ಕರ್ ಆಂಗಳದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆಲುವು ಸಾಧಿಸಿ ಇನಿಂಗ್ಸ್ ಮುನ್ನಡೆ ಸಾಧಿಸುವ ಯೋಜನೆಯೊಂದಿಗೆ ಉಭಯ ತಂಡಗಳು ಕಣಕ್ಕಿಳಿದಿವೆ.