<p><strong>ಪುಣೆ</strong>: ಭಾರತದ ಎದುರಿನ ಟ್ವೆಂಟಿ–20 ಕ್ರಿಕೆಟ್ ಸರಣಿಯ ಮೂರನೇ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.</p>.<p><span style="font-family: sans-serif, Arial, Verdana, "Trebuchet MS";">ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿನಡೆಯುತ್ತಿರುವ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.</span></p>.<p>ಗುವಾಹಟಿಯಲ್ಲಿ ನಡೆಯಬೇಕಾಗಿದ್ದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.ಇಂದೋರ್ನಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದ ಎರಡನೇಪಂದ್ಯದಲ್ಲಿ ಭಾರತ ಏಳು ವಿಕೆಟ್ಗಳ ಜಯ ಸಾಧಿಸಿತ್ತು. ಆದ್ದರಿಂದ ವಿರಾಟ್ ಕೊಹ್ಲಿ ಬಳಗ ಪುಣೆಯಲ್ಲಿ ಸುಲಭ ಜಯದ ವಿಶ್ವಾಸದಲ್ಲಿದೆ.</p>.<p><strong style="font-family: sans-serif, Arial, Verdana, "Trebuchet MS";">ತಂಡಗಳು</strong></p>.<p><strong>ಭಾರತ:</strong>ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್,ಜಸ್ಪ್ರೀತ್ ಬೂಮ್ರಾ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್,ಸಂಜು ಸ್ಯಾಮ್ಸನ್,ಮನೀಷ್ ಪಾಂಡೆ,ಯಜುವೇಂದ್ರ ಚಾಹಲ್</p>.<p><strong>ಶ್ರೀಲಂಕಾ:</strong>ಲಸಿತ್ ಮಾಲಿಂಗ (ನಾಯಕ), ಧನುಷ್ಕ ಗುಣತಿಲಕ, ಆವಿಷ್ಕ ಫರ್ನಾಂಡೊ,ದಸುನ್ ಶಾನಕ, ಕುಶಾಲ್ ಪೆರೇರ, ಧನಂಜಯ ಡಿ ಸಿಲ್ವ, ಇಸುರು ಉಡಾನ,ಒಶಾಡ ಫರ್ನಾಂಡೊ, ವನಿಂದು ಹಸರಂಗ, ಲಾಹಿರು ಕುಮಾರ,ಏಂಜೆಲೊ ಮ್ಯಾಥ್ಯೂಸ್</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಪುಣೆ</strong>: ಭಾರತದ ಎದುರಿನ ಟ್ವೆಂಟಿ–20 ಕ್ರಿಕೆಟ್ ಸರಣಿಯ ಮೂರನೇ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.</p>.<p><span style="font-family: sans-serif, Arial, Verdana, "Trebuchet MS";">ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿನಡೆಯುತ್ತಿರುವ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.</span></p>.<p>ಗುವಾಹಟಿಯಲ್ಲಿ ನಡೆಯಬೇಕಾಗಿದ್ದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.ಇಂದೋರ್ನಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದ ಎರಡನೇಪಂದ್ಯದಲ್ಲಿ ಭಾರತ ಏಳು ವಿಕೆಟ್ಗಳ ಜಯ ಸಾಧಿಸಿತ್ತು. ಆದ್ದರಿಂದ ವಿರಾಟ್ ಕೊಹ್ಲಿ ಬಳಗ ಪುಣೆಯಲ್ಲಿ ಸುಲಭ ಜಯದ ವಿಶ್ವಾಸದಲ್ಲಿದೆ.</p>.<p><strong style="font-family: sans-serif, Arial, Verdana, "Trebuchet MS";">ತಂಡಗಳು</strong></p>.<p><strong>ಭಾರತ:</strong>ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್,ಜಸ್ಪ್ರೀತ್ ಬೂಮ್ರಾ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್,ಸಂಜು ಸ್ಯಾಮ್ಸನ್,ಮನೀಷ್ ಪಾಂಡೆ,ಯಜುವೇಂದ್ರ ಚಾಹಲ್</p>.<p><strong>ಶ್ರೀಲಂಕಾ:</strong>ಲಸಿತ್ ಮಾಲಿಂಗ (ನಾಯಕ), ಧನುಷ್ಕ ಗುಣತಿಲಕ, ಆವಿಷ್ಕ ಫರ್ನಾಂಡೊ,ದಸುನ್ ಶಾನಕ, ಕುಶಾಲ್ ಪೆರೇರ, ಧನಂಜಯ ಡಿ ಸಿಲ್ವ, ಇಸುರು ಉಡಾನ,ಒಶಾಡ ಫರ್ನಾಂಡೊ, ವನಿಂದು ಹಸರಂಗ, ಲಾಹಿರು ಕುಮಾರ,ಏಂಜೆಲೊ ಮ್ಯಾಥ್ಯೂಸ್</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>