ಚೆನ್ನೈ ಬೌಲರ್ಗಳಾದ ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಸ್ಪಿನ್ನರ್ ಪೀಯೂಷ್ ಚಾವ್ಲಾ, ಜಡೇಜ ಮತ್ತು ಡ್ವೇನ್ ಬ್ರಾವೊ ಅವರಿಗೆ ಕೆಕೆಆರ್ ಬ್ಯಾಟಿಂಗ್ ಪಡೆ ಕಠಿಣ ಸವಾಲೊಡ್ಡುವುದು ಖಚಿತ. ಆರಂಭಿಕ ಬ್ಯಾಟ್ಸ್ಮನ್ ಶುಭಮನ್ ಗಿಲ್, ನಿತೀಶ್ ರಾಣಾ, ಆ್ಯಂಡ್ರೆ ರಸೆಲ್, ದಿನೇಶ್, ಸುನಿಲ್ ನಾರಾಯಣ ಮತ್ತು ಏಯಾನ್ ಮಾರ್ಗನ್ ಅವರಿಗೆ ಕಡಿವಾಣ ಹಾಕುವುದು ಪ್ರಮುಖ ಸವಾಲು.