ಇಂದು ಶಾರ್ಜಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ, ಕಿಂಗ್ಸ್ ಇಲವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಪಂದ್ಯಕ್ಕೂ ಮುನ್ನ ಮಾತನಾಡಿರುವ ಸುಂದರ್,‘ನಾನು ಮಾಹಿ ಅವರ ನೇತೃತ್ವದಲ್ಲಿ ಆರ್ಪಿಎಸ್ ತಂಡದಲ್ಲಿ ಆಡಿದ್ದು, ಕ್ರಿಕೆಟಿಗನಾಗಿ ಬೆಳೆಯಲು ನೆರವಾಯಿತು. ಆಗಿನಿಂದಲೂ ನಾನು ಬೌಲರ್ ಆಗಿ ಸಾಕಷ್ಟು ಕಲಿಯುತ್ತಿದ್ದು, ಹಂತಹಂತವಾಗಿ ಬೆಳೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ.