ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ದೇವದತ್ತ ಪಡಿಕ್ಕಲ್, ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ. ಆದರೆ ವೈಯಕ್ತಿಕ ಮೈಲಿಗಲ್ಲು ತಲುಪುವ ಗುರಿ ಅವರ ಮನಸ್ಸಿಲ್ಲಿರಲಿಲ್ಲ. ಪಂದ್ಯದ ಗೆಲುವೇ ಮುಖ್ಯ ಎಂದಿದ್ದಾರೆ.