<p><strong>ಶಾರ್ಜಾ:</strong> ಯುವ ಆಟಗಾರರಿಗೆ ಅಮೂಲ್ಯ ಸಲಹೆಗಳನ್ನು ಕೊಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಗಮನ ಸೆಳೆದಿದ್ದಾರೆ.</p>.<p>ಐಪಿಎಲ್ನಲ್ಲಿ ಬುಧವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2021-dc-spinner-r-ashwin-gives-fitting-reply-to-kkrs-morgan-and-southee-871345.html" itemprop="url">IPL 2021: ಸರಿಯಾದುದನ್ನೇ ಮಾಡಿದ್ದೇನೆ: ಮಾರ್ಗನ್, ಸೌಥಿಗೆ ಅಶ್ವಿನ್ ತಿರುಗೇಟು </a></p>.<p>ಪಂದ್ಯದ ಬಳಿಕ ರಾಜಸ್ಥಾನ್ ಯುವ ಆಟಗಾರರಿಗೆ ಕೊಹ್ಲಿ ಸಲಹೆಗಳನ್ನು ಕೊಡುತ್ತಿರುವ ದೃಶ್ಯ ಕಂಡುಬಂತು. ಇದು ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.</p>.<p>ಸಾಮಾಜಿಕ ಮಾಧ್ಯಮಗಳಲ್ಲಿ ವಿರಾಟ್ ಕೊಹ್ಲಿ ಅವರನ್ನು ಅಭಿಮಾನಿಗಳು ಕೊಡಾಂಡಿದ್ದಾರೆ.</p>.<p>ಅಂದ ಹಾಗೆ ವಿರಾಟ್ ಇದು ಮೊದಲ ಬಾರಿಯೇನಲ್ಲ ಆಟಗಾರರಿಗೆ ನೆರವಾಗುತ್ತಿರುವುದು. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದ ಬಳಿಕ ಹತಾಶರಾಗಿದ್ದ ಇಶಾನ್ ಕಿಶನ್ಗೆ ಧೈರ್ಯ ತುಂಬಿದ್ದರು.</p>.<p>ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಅವರ ಅದೇ ನಡೆಯನ್ನು ಅನುಸರಿಸುತ್ತಿದ್ದು, ತಮ್ಮ ಅನುಭವ ಸಂಪತ್ತನ್ನು ಧಾರೆಯೆಳೆಯುವ ಮೂಲಕ ಭವಿಷ್ಯದ ಭಾರತ ತಂಡ ಕಟ್ಟಲು ನೆರವಾಗುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಾರ್ಜಾ:</strong> ಯುವ ಆಟಗಾರರಿಗೆ ಅಮೂಲ್ಯ ಸಲಹೆಗಳನ್ನು ಕೊಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಗಮನ ಸೆಳೆದಿದ್ದಾರೆ.</p>.<p>ಐಪಿಎಲ್ನಲ್ಲಿ ಬುಧವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2021-dc-spinner-r-ashwin-gives-fitting-reply-to-kkrs-morgan-and-southee-871345.html" itemprop="url">IPL 2021: ಸರಿಯಾದುದನ್ನೇ ಮಾಡಿದ್ದೇನೆ: ಮಾರ್ಗನ್, ಸೌಥಿಗೆ ಅಶ್ವಿನ್ ತಿರುಗೇಟು </a></p>.<p>ಪಂದ್ಯದ ಬಳಿಕ ರಾಜಸ್ಥಾನ್ ಯುವ ಆಟಗಾರರಿಗೆ ಕೊಹ್ಲಿ ಸಲಹೆಗಳನ್ನು ಕೊಡುತ್ತಿರುವ ದೃಶ್ಯ ಕಂಡುಬಂತು. ಇದು ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.</p>.<p>ಸಾಮಾಜಿಕ ಮಾಧ್ಯಮಗಳಲ್ಲಿ ವಿರಾಟ್ ಕೊಹ್ಲಿ ಅವರನ್ನು ಅಭಿಮಾನಿಗಳು ಕೊಡಾಂಡಿದ್ದಾರೆ.</p>.<p>ಅಂದ ಹಾಗೆ ವಿರಾಟ್ ಇದು ಮೊದಲ ಬಾರಿಯೇನಲ್ಲ ಆಟಗಾರರಿಗೆ ನೆರವಾಗುತ್ತಿರುವುದು. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದ ಬಳಿಕ ಹತಾಶರಾಗಿದ್ದ ಇಶಾನ್ ಕಿಶನ್ಗೆ ಧೈರ್ಯ ತುಂಬಿದ್ದರು.</p>.<p>ಈ ಮೂಲಕ ಮಹೇಂದ್ರ ಸಿಂಗ್ ಧೋನಿ ಅವರ ಅದೇ ನಡೆಯನ್ನು ಅನುಸರಿಸುತ್ತಿದ್ದು, ತಮ್ಮ ಅನುಭವ ಸಂಪತ್ತನ್ನು ಧಾರೆಯೆಳೆಯುವ ಮೂಲಕ ಭವಿಷ್ಯದ ಭಾರತ ತಂಡ ಕಟ್ಟಲು ನೆರವಾಗುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>