‘ರಿಷಭ್ ಪಂತ್ (ಡೆಲ್ಲಿ ಕ್ಯಾಪಿಟಲ್ಸ್), ಹಾರ್ದಿಕ್ ಪಾಂಡ್ಯ (ಗುಜರಾತ್ ಟೈಟನ್ಸ್), ಶ್ರೇಯಸ್ ಅಯ್ಯರ್ (ಕೋಲ್ಕತ್ತ ನೈಟ್ ರೈಡರ್ಸ್) ಮತ್ತು ಕೆ.ಎಲ್.ರಾಹುಲ್ (ಲಖನೌ ಸೂಪರ್ ಜೈಂಟ್ಸ್) ಈ ಬಾರಿ ಐಪಿಎಲ್ ತಂಡಗಳ ಸಾರಥ್ಯ ವಹಿಸಿದ್ದಾರೆ. ಭಾರತ ತಂಡದ ಭವಿಷ್ಯದ ನಾಯಕತ್ವವನ್ನು ಇವರಲ್ಲಿ ಕಾಣಬಹುದಾಗಿದೆ‘ ಎಂದು ರವಿಶಾಸ್ತ್ರಿ ನುಡಿದರು.