'ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಮ್ಮ ಶ್ರೇಷ್ಠ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಆದರೆ ಇದು ಸಂಭವಿಸುತ್ತದೆ. ಅನೇಕ ದೈತ್ಯ ತಂಡಗಳು ಇಂತಹ ಪರಿಸ್ಥಿತಿಯ ಮೂಲಕ ಹಾದು ಹೋಗಿವೆ. ನಾನು ಈ ತಂಡವನ್ನು ಹಾಗೂ ಇಲ್ಲಿನ ವಾತಾವರಣವನ್ನು ಇಷ್ಟಪಡುತ್ತೇನೆ. ಇಲ್ಲಿಯವರೆಗೆ ಈ ತಂಡದ ಮೇಲೆ ನಂಬಿಕೆ ಹಾಗೂ ನಿಷ್ಠೆಯನ್ನು ತೋರಿರುವ ನಮ್ಮೆಲ್ಲ ಹಿತೈಷಿಗಳಿಗೆ ಕೃತಜ್ಞನಾಗಿದ್ದೇನೆ' ಎಂದು ಹೇಳಿದ್ದಾರೆ.