'ಪ್ರತಿಯೊಂದು ಪಂದ್ಯದಲ್ಲಿ ಆತ್ಮವಿಶ್ವಾಸ ಅಡಗಿದೆ. ನಾವು ಮೊದಲ ಗೆಲುವು ದಾಖಲಿಸಿದ್ದು, ಮತ್ತಷ್ಟು ಗೆಲುವುಗಳನ್ನು ಸಾಧಿಸಿ ಆತ್ಮವಿಶ್ವಾಸ ಮರಳಿ ಪಡೆಯಬೇಕಿದೆ. ಇದಕ್ಕಾಗಿ ಉತ್ತಮ ತಂಡವನ್ನು ಕಣಕ್ಕಿಳಿಸಬೇಕಿದೆ. ಅರ್ಜುನ್ ಅವರಲ್ಲಿ ಒಬ್ಬರಾಗಿದ್ದಾರೆ, ಖಂಡಿತವಾಗಿಯೂ ಪರಿಗಣಿಸುತ್ತೇವೆ. ಹೌದು, ಇವೆಲ್ಲವೂ ತಂಡದ ಸಂಯೋಜನೆಯನ್ನು ಅವಲಂಬಿಸಿರುತ್ತದೆ' ಎಂದು ಹೇಳಿದ್ದಾರೆ.