‘ಸದ್ಯದ ಪರಿಸ್ಥಿತಿಯಲ್ಲಿ ಹಾರ್ದಿಕ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಶೇ 10ರಷ್ಟು ಮಾತ್ರ ಇದೆ. ಮುಂದಿನ ಟಿ20 ಪಂದ್ಯಗಳಲ್ಲಿ ಅವರು ಉತ್ತಮವಾಗಿ ಆಡಿದರೂ ಕೂಡ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗುವುದಿಲ್ಲ. ಆದರೆ ಒಂದೊಮ್ಮೆ ನಾಲ್ವರನ್ನು ಉಳಿಸಿಕೊಳ್ಳುವ ನಿಯಮ ಬಂದರೆ ಸೂರ್ಯಕುಮಾರ್ ಯಾದವ್ ಅಥವಾ ಇಶಾನ್ ಕಿಶನ್ ಅವರಲ್ಲಿ ಒಬ್ಬರಿಗೆ ಅವಕಾಶ ಸಿಗಲಿದೆ’ ಎಂದು ತಿಳಿಸಿದ್ದಾರೆ.