ಬೌಲಿಂಗ್ನಲ್ಲಿ ಕನ್ನಡಿಗ ಪ್ರಸಿದ್ಧಕೃಷ್ಣ, ಸ್ಪಿನ್ನರ್ಗಳಾದ ಪಿಯೂಷ್ ಚಾವ್ಲಾ, ಕುಲದೀಪ್ ಯಾದವ್, ಹ್ಯಾರಿ ಗರ್ನಿ ತಂಡಕ್ಕೆ ಗೆಲುವು ತಂದುಕೊಡಬಲ್ಲ ಸಮರ್ಥರು. ಆದರೆ, ಅವರು ರಾಯಲ್ಸ್ ತಂಡದ ಇನ್ಫಾರ್ಮ್ ಬ್ಯಾಟ್ಸ್ಮನ್ ಸ್ಮಿತ್, ರಹಾನೆ, ನಿತೀಶ್ ರಾಣಾ ಅವ
ರನ್ನು ಕಟ್ಟಿಹಾಕಲು ವಿಶೇಷ ಯೋಜನೆ ರೂಪಿಸುವ ಅನಿವಾರ್ಯತೆ ಇದೆ.