ತಂಡ ಇಂತಿದೆ: ಕರುಣ್ ನಾಯರ್ (ನಾಯಕ), ರೋಹನ್ ಕದಂ, ದೇವದತ್ತ ಪಡಿಕ್ಕಲ್, ಪವನ್ ದೇಶಪಾಂಡೆ, ಅನಿರುದ್ಧ್ ಜೋಶಿ, ಪ್ರವೀಣ್ ದುಬೆ, ಲವನಿತ್ ಸಿಸೋಡಿಯಾ (ವಿಕೆಟ್ ಕೀಪರ್), ಕೆ.ಗೌತಮ್, ಜೆ.ಸುಚಿತ್, ಅಭಿಮನ್ಯು ಮಿಥುನ್, ವಿ.ಕೌಶಿಕ್, ಶ್ರೇಯಸ್ ಗೋಪಾಲ್, ಪ್ರತೀಕ್ ಜೈನ್, ನಿಹಾಲ್ ಉಲ್ಲಾಳ ಮತ್ತು ಆರ್.ಸಮರ್ಥ್.