ತಂಡ ಇಂತಿದೆ: ಕರುಣ್ ನಾಯರ್ (ನಾಯಕ), ರೋಹನ್ ಕದಂ, ದೇವದತ್ತ ಪಡಿಕ್ಕಲ್, ಡೇಗಾ ನಿಶ್ಚಲ್, ಆರ್.ಸಮರ್ಥ್, ಮಯಂಕ್ ಅಗರವಾಲ್, ಪ್ರವೀಣ್ ದುಬೆ, ಶ್ರೇಯಸ್ ಗೋಪಾಲ್ (ಉಪ ನಾಯಕ), ಜೆ.ಸುಚಿತ್, ಬಿ.ಆರ್.ಶರತ್ ಮತ್ತು ಶರತ್ ಶ್ರೀನಿವಾಸ್ (ಇಬ್ಬರೂ ವಿಕೆಟ್ ಕೀಪರ್), ಪ್ರತೀಕ್ ಜೈನ್, ಕೆ.ಎಸ್.ದೇವಯ್ಯ, ವಿ.ಕೌಶಿಕ್ ಮತ್ತು ಅಭಿಮನ್ಯು ಮಿಥುನ್. ಕೋಚ್: ಯರೇ ಕೆ.ಗೌಡ, ಬೌಲಿಂಗ್ ಕೋಚ್: ಎಸ್.ಅರವಿಂದ್
ಫೀಲ್ಡಿಂಗ್ ಕೋಚ್: ಶಬರೀಶ್ ಪಿ.ಮೋಹನ್.