2019ರಲ್ಲಿ ಪ್ರಕರಣ ನಡೆದಿತ್ತು. ಆಗ ಕರ್ನಾಟಕ ತಂಡದ ಮಾಜಿ ನಾಯಕ ಸಿ.ಎಂ. ಗೌತಮ್, ಅಮಿತ್ ಮಾವಿ ಮತ್ತು ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕರನ್ನು ಪೊಲೀಸರು ಬಂಧಿಸಿ ತನಿಖೆ ಮಾಡಿದ್ದರು. ಕಳೆದ ಜನವರಿಯಲ್ಲಿ ನಾಲ್ವರು ಆಟಗಾರರನ್ನು ಕರ್ನಾಟಕ ಹೈಕೋರ್ಟ್ ಆರೋಪ ಮುಕ್ತಗೊಳಿಸಿತ್ತು. ಇದರಿಂದಾಗಿ ನಿರಾಳವಾಗಿರುವ ಅಬ್ರಾರ್, ಜವಾನ್ಸ್ ಕ್ರಿಕೆಟ್ ಕ್ಲಬ್ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.ಕೆಎಸ್ಸಿಎ ದ್ವಿತೀಯ ಡಿವಿಷನ್ ಮೊದಲ ಗುಂಪಿನಲ್ಲಿ ಆಡಲಿದ್ದಾರೆ.