ತಾಲ್ಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ಶಿವಸ್ವಾಮಿ, ನಗರಸಭೆ ಸದಸ್ಯರಾದ ಮಾರನಗೆರೆ ನಿಜಗುಣ, ಸೊಪ್ಪು ಗಣೇಶ್, ಎಪಿಎಂಸಿ ಸದಸ್ಯ ಬಸವರಾಜು, ಜೆಡಿಎಸ್ ನಗರ ಯುವ ಘಟಕದ ಅಧ್ಯಕ್ಷ ಹರೀಶ್, ಕುಮಾರಣ್ಣ ಹಾಗೂ ಕಾಂಗ್ರೆಸ್ ಮುಖಂಡರಾದ ನಗರಸಭೆ ಅಧ್ಯಕ್ಷ ಟಿ.ಎನ್.ಪ್ರಕಾಶ್, ಎಪಿಎಂಸಿ ಅಧ್ಯಕ್ಷ ರವಿಕುಮಾರ್, ಮುಖಂಡರಾದ ಜಯಣ್ಣ, ಸೋಮಶೇಖರ್, ವಕ್ತಾರ ಸದಾಶಿವಯ್ಯ ಕಾಂಗ್ರೆಸ್, ಜೆಡಿಎಸ್, ಕಾರ್ಯಕರ್ತರು, ಮುಖಂಡರು ಇದ್ದರು.