ಕ್ರಿಕೆಟ್: ಸುದೀಪ್ ತಂಡಕ್ಕೆ ಸೋಲು

ಬೆಂಗಳೂರು: ಕಿಚ್ಚ ಸುದೀಪ್ ನೇತೃತ್ವದ ಕದಂಬ ಲಯನ್ಸ್ ತಂಡ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಸಾರಥ್ಯದ ಒಡೆಯರ್ ಚಾರ್ಜರ್ಸ್ ವಿರುದ್ಧ 5 ವಿಕೆಟ್ಗಳಿಂದ ಸೋತಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ಮಾಡಿದ ಲಯನ್ಸ್ 10 ಓವರ್ಗಳಲ್ಲಿ 3 ವಿಕೆಟ್ಗೆ 121ರನ್ ಗಳಿಸಿತು. ಈ ಗುರಿಯನ್ನು ಚಾರ್ಜರ್ಸ್ 5 ವಿಕೆಟ್ ಕಳೆದುಕೊಂಡು ಮುಟ್ಟಿತು. ವಿಜಯನಗರ ಪೇಟ್ರಿಯಾಟ್ಸ್ ಎದುರಿನ ಪಂದ್ಯದಲ್ಲಿ ರಾಷ್ಟ್ರಕೂಟ ಪ್ಯಾಂಥರ್ಸ್ ಎರಡು ರನ್ಗಳಿಂದ ಗೆದ್ದಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.