ಟೂರ್ನಿಯಲ್ಲಿ 10 ಪಾಯಿಂಟ್ ಗಳಿಸಿರುವ ಕೋಲ್ಕತ್ತದಲ್ಲಿ ಉತ್ತಮ ಬ್ಯಾಟಿಂಗ್ ಪಡೆ ಇದೆ. ದಿನೇಶ್, ಶುಭಮನ್ ಗಿಲ್, ರಾಹುಲ್ ತ್ರಿಪಾಠಿ ಮಿಂಚುತ್ತಿದ್ದಾರೆ. ಬೌಲರ್ ಪ್ಯಾಟ್ ಕಮಿನ್ಸ್ ಕೂಡ ರನ್ಗಳನ್ನು ಹರಿಸುತ್ತಿದ್ದಾರೆ. ಆದರೆ, ಆ್ಯಂಡ್ರೆ ರಸೆಲ್ ಬ್ಯಾಟ್ನಿಂದ್ ಸಿಕ್ಸರ್, ಬೌಂಡರಿಗಳು ಸಿಡಿಯುತ್ತಿಲ್ಲ. ಇದು ಮಾರ್ಗನ್ ಬಳಗದಲ್ಲಿ ಚಿಂತೆಗೆ ಕಾರಣವಾಗಿದೆ.