<p><strong>ಮೈಸೂರು:</strong> ಪ್ರವೀಣ್ ದುಬೆ ಅವರ ಅರ್ಧಶತಕದ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್ ತಂಡ ಕೆಪಿಎಲ್ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಗೆಲುವಿಗೆ ಸಾಧಾರಣ ಗುರಿ ನೀಡಿದೆ.</p>.<p>ಗಂಗೋತ್ರಿ ಗ್ಲೇಡ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಹುಬ್ಬಳ್ಳಿ ತಂಡ 20 ಓವರ್ಗಳಲ್ಲಿ 8 ವಿಕೆಟ್ಗೆ 151 ರನ್ ಗಳಿಸಿತು.</p>.<p>ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ತಂಡ ಆಗಿಂದಾಗ್ಗೆ ವಿಕೆಟ್ಗಳನ್ನು ಕಳೆದುಕೊಂಡಿತು. ವಾರಿಯರ್ಸ್ ತಂಡದ ರಾಮ್ ಸರಿಖ್ ಯಾದವ್, ವೈಶಾಖ್ ವಿಜಯಕುಮಾರ್ ಶಿಸ್ತಿನ ಬೌಲಿಂಗ್ ಪ್ರದರ್ಶನ ನೀಡಿದರು.</p>.<p>ಪ್ರವೀಣ್ ದುಬೆ ನಾಲ್ಕು ಬೌಂಡರಿ, ಎರಡು ಸಿಕ್ಸರ್ಗಳ ನೆರವಿನಿಂದ 52 ರನ್ ಗಳಿಸಿದರು.</p>.<p><strong>ಸಂಕ್ಷಿಪ್ತ ಸ್ಕೋರ್:</strong> ಹುಬ್ಬಳ್ಳಿ ಟೈಗರ್ಸ್ 20 ಓವರ್ಗಳಲ್ಲಿ 8 ವಿಕೆಟ್ಗೆ 151 (ಲವನೀತ್ ಸಿಸೋಡಿಯಾ 29, ಎಂ.ವಿಶ್ವನಾಥನ್ 18, ಶಿಶಿರ್ ಭವಾನೆ 16, ಪ್ರವೀಣ್ ದುಬೆ 52, ರಾಮ್ ಸಾರಿಖ್ ಯಾದವ್ 26ಕ್ಕೆ 2, ವೈಶಾಖ್ ವಿಜಯಕುಮಾರ್ 30ಕ್ಕೆ 2, ಎಂ.ವೆಂಕಟೇಶ್ 30ಕ್ಕೆ 2) ವಿವರ ಅಪೂರ್ಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಪ್ರವೀಣ್ ದುಬೆ ಅವರ ಅರ್ಧಶತಕದ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್ ತಂಡ ಕೆಪಿಎಲ್ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಗೆಲುವಿಗೆ ಸಾಧಾರಣ ಗುರಿ ನೀಡಿದೆ.</p>.<p>ಗಂಗೋತ್ರಿ ಗ್ಲೇಡ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಹುಬ್ಬಳ್ಳಿ ತಂಡ 20 ಓವರ್ಗಳಲ್ಲಿ 8 ವಿಕೆಟ್ಗೆ 151 ರನ್ ಗಳಿಸಿತು.</p>.<p>ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ತಂಡ ಆಗಿಂದಾಗ್ಗೆ ವಿಕೆಟ್ಗಳನ್ನು ಕಳೆದುಕೊಂಡಿತು. ವಾರಿಯರ್ಸ್ ತಂಡದ ರಾಮ್ ಸರಿಖ್ ಯಾದವ್, ವೈಶಾಖ್ ವಿಜಯಕುಮಾರ್ ಶಿಸ್ತಿನ ಬೌಲಿಂಗ್ ಪ್ರದರ್ಶನ ನೀಡಿದರು.</p>.<p>ಪ್ರವೀಣ್ ದುಬೆ ನಾಲ್ಕು ಬೌಂಡರಿ, ಎರಡು ಸಿಕ್ಸರ್ಗಳ ನೆರವಿನಿಂದ 52 ರನ್ ಗಳಿಸಿದರು.</p>.<p><strong>ಸಂಕ್ಷಿಪ್ತ ಸ್ಕೋರ್:</strong> ಹುಬ್ಬಳ್ಳಿ ಟೈಗರ್ಸ್ 20 ಓವರ್ಗಳಲ್ಲಿ 8 ವಿಕೆಟ್ಗೆ 151 (ಲವನೀತ್ ಸಿಸೋಡಿಯಾ 29, ಎಂ.ವಿಶ್ವನಾಥನ್ 18, ಶಿಶಿರ್ ಭವಾನೆ 16, ಪ್ರವೀಣ್ ದುಬೆ 52, ರಾಮ್ ಸಾರಿಖ್ ಯಾದವ್ 26ಕ್ಕೆ 2, ವೈಶಾಖ್ ವಿಜಯಕುಮಾರ್ 30ಕ್ಕೆ 2, ಎಂ.ವೆಂಕಟೇಶ್ 30ಕ್ಕೆ 2) ವಿವರ ಅಪೂರ್ಣ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>