ನಂತರದ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ್ ಒಡೆಯರ್ ಕ್ರೀಡಾಂಗಣದಲ್ಲಿ (ಗಂಗೋತ್ರಿ ಗ್ಲೇಡ್ಸ್) ನಡೆಯಲಿವೆ. ಈ ಮೊದಲು ಪ್ರಕಟಿಸಿದ್ದ ವೇಳಾಪಟ್ಟಿಯಲ್ಲಿ ಬೆಂಗಳೂರಿನಲ್ಲಿ 16 ರಿಂದ 19ರವರೆಗೆ ಪಂದ್ಯಗಳನ್ನು ನಡೆಯಬೇಕಿತ್ತು. ಆದರೆ, ಉತ್ತರ ಕರ್ನಾಟಕದಲ್ಲಿ ಮಳೆ ಸುರಿಯುತ್ತಿರುವುದರಿಂದ ಹುಬ್ಬಳ್ಳಿಯ ಪಂದ್ಯಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಬಾರಿ ಐಪಿಎಲ್ ಮಾದರಿಯಲ್ಲಿ ಪ್ಲೇ ಆಫ್ ಸುತ್ತು ನಡೆಯಲಿದೆ.