‘ಸರ್ಕಾರವು ಶನಿವಾರ ಈ ಪ್ರಕಟಣೆ ನೀಡಿದೆ. ಆದ್ದರಿಂದ ನಮ್ಮ ಮುಂದಿನ ಯೋಜನೆಯ ಬಗ್ಗೆ ಮತ್ತೆ ಯೋಚಿಸಬೇಕಿದೆ. ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಇರುವುದರಿಂದಾಗಿ ಶಿಬಿರಗಳು, ಪಂದ್ಯಗಳನ್ನು ಆಯೋಜಿಸಲು ಸಾಧ್ಯವಿಲ್ಲ. ಆದ್ದರಿಂದ ಈ ಕುರಿತು ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗುವುದು‘ ಎಂದು ಕೆಎಸ್ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.