ಆರಂಭಿಕ ಬ್ಯಾಟರ್ ಎ.ಅಂಶು ಹಾಗೂತನ್ಮಯ್ ಜೋಡಿಯು ಮೊದಲ ವಿಕೆಟ್ಗೆ 350 ರನ್ ಕಲೆ ಹಾಕುವ ಮೂಲಕ ಭದ್ರಾವತಿ ತಂಡದ ಬೌಲರ್ಗಳನ್ನು ದಂಡಿಸಿದರು. ಅಂಶು 127 (90 ಎಸೆತ) ರನ್ ಗಳಿಸಿ ಔಟಾದರು. ಸಾಗರ ತಂಡ ನಿಗದಿತ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 583 ರನ್ಗಳ ಬೃಹತ್ ಮೊತ್ತೆ ಕಲೆ ಹಾಕಿತು. ತನ್ಮಯ್ ಮಂಜುನಾಥ್ 50ನೇ ಓವರ್ನ ಮೂರನೇ ಎಸೆತದಲ್ಲಿ ಕವರ್ಸ್ ಫೀಲ್ಡರ್ಗೆ ಕ್ಯಾಚಿತ್ತು ಔಟಾದರು.