‘ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಕೆಲಸವನ್ನು ಪಾಲಿಕೆ ಅಧಿಕಾರಿಗಳು ಮಾಡುತ್ತಿದ್ದಾರೆ. ಆದರೂ ಶಿವರಾಂಪೇಟೆ, ಧನ್ವಂತರಿ ರಸ್ತೆ, ದೇವರಾಜ ಅರಸು ರಸ್ತೆ, ಬಂಡಿಪಾಳ್ಯ ಎಪಿಎಂಡಿ ಯಾರ್ಡ್ನ ಹಲವು ಅಂಗಡಿಗಳಲ್ಲಿ ರಾಜಾರೋಷವಾಗಿ ಬಳಸಲಾಗುತ್ತಿದೆ. ಸಿಬ್ಬಂದಿಯು ಆಮಿಷಗಳಿಗೆ ಬಲಿಯಾಗಿದ್ದಾರೆ’ ಎಂದು ದೂರಿದರು.