’ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಗೌತಮ್ ಅವರಿಗೆ ಕರ್ನಾಟಕ ತಂಡಕ್ಕೆ ಮರಳಲು ಅನುಮತಿ ನೀಡಿದೆ. ಮನೀಷ್ ಪಾಂಡೆ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು ಫಿಟ್ ಆಗಿದ್ದಾರೆ. ಆದ್ದರಿಂದ ಆಯ್ಕೆ ಸಮಿತಿಯು ಅವರಿಬ್ಬರನ್ನೂ ಪರಿಗಣಿಸಿದೆ‘ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.