‘ವಿಶ್ವಕಪ್ ಟೂರ್ನಿಗೆ ನಮಗೆ ಸರಿಯಾಗಿ ಸಿದ್ಧತೆ ನಡೆಸಲು ಆಗಿಲ್ಲ. ಕಳೆದ ಕೆಲ ಸರಣಿಗಳಲ್ಲಿ ತಂಡದ ಮ್ಯಾನೇಜರ್, ಆಯ್ಕೆ ಸಮಿತಿ ಮತ್ತು ನಾಯಕನ ನಡುವೆ ಕೆಲವೊಂದು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಇದು ತಂಡದ ಸಮತೋಲನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ’ ಎಂದು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.