‘ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹೊರಗೆ ನಡೆಯುತ್ತಿರುವ ದಬ್ಬಾಳಿಕೆ ಖಂಡನೀಯ. ಎರಡು ವರ್ಷಗಳ ನಿಗ್ರಹದ ನಂತರ ಜಮ್ಮುವಿನ ಪರಿಸ್ಥಿತಿಯು ಭಾರತ ಸರ್ಕಾರದ ಕಣ್ಣು ತೆರೆಸಬೇಕಾಗಿತ್ತು. ಆದರೆ, ಬಿಜೆಪಿಯ ಹುಸಿ ದೇಶಪ್ರೇಮವು ಭಾರತದ ಕಲ್ಪನೆಯನ್ನು ಕಡೆಗಣಿಸುತ್ತಿದೆ. ಈ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ’ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷರು ಟ್ವೀಟ್ ಮಾಡಿದ್ದಾರೆ.