ಶನಿವಾರ, 12 ಜುಲೈ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಪೊಲೀಸ್‌ ಬಲಪ್ರಯೋಗಿಸಿ ಭಿನ್ನಾಭಿಪ್ರಾಯ ಹತ್ತಿಕ್ಕುತ್ತಿರುವ ನಾಯ್ಡು: ಜಗನ್‌ ಕಿಡಿ

Andhra Political Clash: ‘ಎನ್‌.ಚಂದ್ರಬಾಬು ನಾಯ್ಡು ಅವರು ಬಲಪ್ರಯೋಗ ಪ್ರಯೋಗಿಸಿ, ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುತ್ತಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸರ್ವಾಧಿಕಾರದ ವಾತಾವರಣ ಸೃಷ್ಟಿಸುತ್ತಿದ್ದಾರೆ’ ಎಂದು ವೈಎಸ್‌ಆರ್‌ಸಿಪಿ ಪಕ್ಷದ ಮುಖ್ಯಸ್ಥ ಜಗನ್‌ಮೋಹನ್‌ ರೆಡ್ಡಿ ಆರೋಪಿಸಿದ್ದಾರೆ.
Last Updated 12 ಜುಲೈ 2025, 14:54 IST
ಪೊಲೀಸ್‌ ಬಲಪ್ರಯೋಗಿಸಿ ಭಿನ್ನಾಭಿಪ್ರಾಯ ಹತ್ತಿಕ್ಕುತ್ತಿರುವ ನಾಯ್ಡು: ಜಗನ್‌ ಕಿಡಿ

ಮಣಿಪುರ: 8 ಬಂಡುಕೋರರ ಬಂಧನ

Manipur Militants Arrested: ಮಣಿಪುರದ ವಿವಿಧ ನಿಷೇಧಿತ ಸಂಘಟನೆಗಳ ಸದಸ್ಯರಾಗಿರುವ 8 ಮಂದಿ ಬಂಡುಕೋರರನ್ನು ಬಂಧಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 12 ಜುಲೈ 2025, 14:46 IST
ಮಣಿಪುರ: 8 ಬಂಡುಕೋರರ ಬಂಧನ

ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನನ್ನು ಹೊಡೆದು ಕೊಂದ ಸ್ಥಳೀಯರು!

Arunachal Pradesh Crime: ಇಟಾನಗರ(ಅರುಣಾಚಲ ಪ್ರದೇಶ): ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕನನ್ನು ಕೆಲ ಉದ್ರಿಕ್ತರು, ಠಾಣೆಯಿಂದ ಹೊರಗೆಳೆದು ಥಳಿಸಿ ಕೊಂದಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.
Last Updated 12 ಜುಲೈ 2025, 14:42 IST
ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನನ್ನು ಹೊಡೆದು ಕೊಂದ ಸ್ಥಳೀಯರು!

ಮಹತ್ವಾಕಾಂಕ್ಷಿ ಗಗನಯಾನ ಯೋಜನೆ: ಎಸ್‌ಎಂಪಿಎಸ್‌ ಅಭಿವೃದ್ಧಿ ಪೂರ್ಣ

ISRO Gaganyaan Update: ಮಹತ್ವಾಕಾಂಕ್ಷಿ ಗಗನಯಾನ ಯೋಜನೆಯ ನೌಕೆಗೆ ಅಳವಡಿಸಲಾಗುವ ಸರ್ವಿಸ್‌ ಮಾಡ್ಯೂಲ್‌ ಪ್ರೊಪಲ್ಷನ್‌ ಸಿಸ್ಟಮ್‌ನ (ಎಸ್‌ಎಂಪಿಎಸ್‌) ಅಭಿವೃದ್ಧಿ ಕಾರ್ಯವು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಇಸ್ರೊ ಶನಿವಾರ ಮಾಹಿತಿ ನೀಡಿದೆ.
Last Updated 12 ಜುಲೈ 2025, 14:39 IST
ಮಹತ್ವಾಕಾಂಕ್ಷಿ ಗಗನಯಾನ ಯೋಜನೆ: ಎಸ್‌ಎಂಪಿಎಸ್‌ ಅಭಿವೃದ್ಧಿ ಪೂರ್ಣ

ಎಲ್‌ಡಿಎಫ್‌, ಯುಡಿಎಫ್‌ ಅವಧಿಯಲ್ಲಿ ತುಷ್ಟೀಕರಣ ರಾಜಕಾರಣ: ಅಮಿತ್‌ ಶಾ

ಕೇರಳದಲ್ಲಿ ಪಕ್ಷದ ಬೃಹತ್‌ ರ‍್ಯಾಲಿ
Last Updated 12 ಜುಲೈ 2025, 14:27 IST
ಎಲ್‌ಡಿಎಫ್‌, ಯುಡಿಎಫ್‌ ಅವಧಿಯಲ್ಲಿ ತುಷ್ಟೀಕರಣ ರಾಜಕಾರಣ: ಅಮಿತ್‌ ಶಾ

ಉದ್ಯೋಗ ಸೃಷ್ಟಿಯೊಂದಿಗೆ ರಾಷ್ಟ್ರ ಬಲವರ್ಧನೆ: ಪ್ರಧಾನಿ ನರೇಂದ್ರ ಮೋದಿ

51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಣೆ
Last Updated 12 ಜುಲೈ 2025, 14:25 IST
ಉದ್ಯೋಗ ಸೃಷ್ಟಿಯೊಂದಿಗೆ ರಾಷ್ಟ್ರ ಬಲವರ್ಧನೆ: ಪ್ರಧಾನಿ ನರೇಂದ್ರ ಮೋದಿ

ವಿದೇಶಾಂಗ ಸಚಿವರ ಸಭೆ: ಜುಲೈ 15ರಂದು ಚೀನಾಕ್ಕೆ ಜೈಶಂಕರ್‌ ಭೇಟಿ

SCO Foreign Ministers Meet: ಚೀನಾದ ತಿಯಾನ್‌ಜಿನ್‌ ನಗರದಲ್ಲಿ ಜುಲೈ 15ರಂದು ನಡೆಯುವ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮುಂದಿನ ವಾರ ಚೀನಾಕ್ಕೆ ಭೇಟಿ ನೀಡಲಿಲಿದ್ದಾರೆ.
Last Updated 12 ಜುಲೈ 2025, 14:22 IST
ವಿದೇಶಾಂಗ ಸಚಿವರ ಸಭೆ: ಜುಲೈ 15ರಂದು ಚೀನಾಕ್ಕೆ ಜೈಶಂಕರ್‌ ಭೇಟಿ
ADVERTISEMENT

ರಾಜಕೀಯ ಹಸ್ತಕ್ಷೇಪದಿಂದ ಉನ್ನತ ಶಿಕ್ಷಣದಲ್ಲಿ ಬಿಕ್ಕಟ್ಟು: ದೀಪಕ್ ನಯ್ಯರ್

Higher Education Crisis: ರಾಜಕೀಯ ಹಸ್ತಕ್ಷೇಪ, ಸ್ವಾಯತ್ತತೆಯ ಕೊರತೆಯಿಂದ ಭಾರತದ ಉನ್ನತ ಶಿಕ್ಷಣ ಕ್ಷೇತ್ರವು ಬಿಕ್ಕಟ್ಟಿನಲ್ಲಿದೆ ಎಂದು ದೆಹಲಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಅರ್ಥಶಾಸ್ತ್ರಜ್ಞ ದೀಪಕ್‌ ನಯ್ಯರ್ ಅಭಿಪ್ರಾಯಪಟ್ಟರು.
Last Updated 12 ಜುಲೈ 2025, 14:16 IST
ರಾಜಕೀಯ ಹಸ್ತಕ್ಷೇಪದಿಂದ ಉನ್ನತ ಶಿಕ್ಷಣದಲ್ಲಿ ಬಿಕ್ಕಟ್ಟು: ದೀಪಕ್ ನಯ್ಯರ್

ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ: ಇನ್‌ಸ್ಟಾಗ್ರಾಮ್ ಬಳಕೆದಾರನ ವಿರುದ್ಧ ಪ್ರಕರಣ

Chirag Paswan Threat Case: ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್ ಬಣ) ಅಧ್ಯಕ್ಷ, ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಟಾಗ್ರಾಮ್ ಬಳಕೆದಾರರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 12 ಜುಲೈ 2025, 13:32 IST
ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ: ಇನ್‌ಸ್ಟಾಗ್ರಾಮ್ ಬಳಕೆದಾರನ ವಿರುದ್ಧ ಪ್ರಕರಣ

ಕೋಲ್ಕತ್ತ IIM ಕಾಲೇಜಿನಲ್ಲಿ ಅತ್ಯಾಚಾರ ಪ್ರಕರಣ; ಆರೋಪಿ ಪೊಲೀಸ್‌ ಕಸ್ಟಡಿಗೆ

Sexual Assault Investigation: ಕೋಲ್ಕತ್ತ: ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕಾಲೇಜಿನ ಕ್ಯಾಂಪಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಡಿ ಬಂಧಿತನಾಗಿರುವ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಇಲ್ಲಿನ ನ್ಯಾಯಾಲಯವು ಜುಲೈ 19ರವರೆಗೆ...
Last Updated 12 ಜುಲೈ 2025, 13:26 IST
ಕೋಲ್ಕತ್ತ IIM ಕಾಲೇಜಿನಲ್ಲಿ ಅತ್ಯಾಚಾರ ಪ್ರಕರಣ; ಆರೋಪಿ ಪೊಲೀಸ್‌ ಕಸ್ಟಡಿಗೆ
ADVERTISEMENT
ADVERTISEMENT
ADVERTISEMENT