ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

Bengaluru Stampede | ಸಂಭ್ರಮವಲ್ಲ, ಶೋಕಸಾಗರ: 11 ಸಾವು

ಆರ್‌ಸಿಬಿ ವಿಜಯೋತ್ಸವಕ್ಕೆ ಹರಿದು ಬಂದ ಅಭಿಮಾನಿಗಳ ಪಡೆ l ಕಾಲ್ತುಳಿತದಲ್ಲಿ ಹಲವರಿಗೆ ಗಂಭೀರ ಗಾಯ
Published : 4 ಜೂನ್ 2025, 23:30 IST
Last Updated : 4 ಜೂನ್ 2025, 23:30 IST
ಫಾಲೋ ಮಾಡಿ
Comments
ಪೂರ್ವಸಿದ್ಧತೆ ಮಾಡಿಕೊಳ್ಳದಿರುವುದು ಮತ್ತು ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊತ್ತುಕೊಳ್ಳಬೇಕು.
–ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ
ಕಾಂಗ್ರೆಸ್‌ ಸರ್ಕಾರದ ವಿವೇಚನಾರಹಿತ ದುರಾಡಳಿತ ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ. ಆರ್‌ಸಿಬಿ ತಂಡದ ಗೆಲುವಿನಲ್ಲಿ ಕ್ರೆಡಿಟ್‌ ಪಡೆಯಲು ಹೋಗಿ ಅನಾಹುತ ಮಾಡಿದೆ.
–ಆರ್‌. ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT