<p><strong>ಬೆಂಗಳೂರು</strong>: ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದ ಮಾಹಿತಿಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಪ್ರಜಾವಾಣಿ ಆಯೋಜಿಸಿರುವ ಫೇಸ್ಬುಕ್ ಲೈವ್ ಫೋನ್ಇನ್ ಕಾರ್ಯಕ್ರಮ ಆರಂಭವಾಗಿದೆ.</p>.<p>ಕಾರ್ಯಕ್ರಮದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ ಮತ್ತು ಆರೋಗ್ಯ) ಡಾ.ರವಿಕುಮಾರ್ ಸುರಪುರ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ.</p>.<p>ಕರೆ ಮಾಡಿ ನಿಮ್ಮಲ್ಲಿನ ಗೊಂದಲಗಳನ್ನು ನಿವಾರಿಸಿಕೊಳ್ಳಿ.<strong>ದೂರವಾಣಿ ಸಂಖ್ಯೆ:08045557230</strong></p>.<p>ಸದ್ಯ ಭಾರತದಲ್ಲಿ ಸೋಂಕಿತರ ಸಂಖ್ಯೆ 148 ತಲುಪಿದ್ದು, ಮೂವರು ಮೃತಪಟ್ಟಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದ ಮಾಹಿತಿಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಪ್ರಜಾವಾಣಿ ಆಯೋಜಿಸಿರುವ ಫೇಸ್ಬುಕ್ ಲೈವ್ ಫೋನ್ಇನ್ ಕಾರ್ಯಕ್ರಮ ಆರಂಭವಾಗಿದೆ.</p>.<p>ಕಾರ್ಯಕ್ರಮದಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ ಮತ್ತು ಆರೋಗ್ಯ) ಡಾ.ರವಿಕುಮಾರ್ ಸುರಪುರ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ.</p>.<p>ಕರೆ ಮಾಡಿ ನಿಮ್ಮಲ್ಲಿನ ಗೊಂದಲಗಳನ್ನು ನಿವಾರಿಸಿಕೊಳ್ಳಿ.<strong>ದೂರವಾಣಿ ಸಂಖ್ಯೆ:08045557230</strong></p>.<p>ಸದ್ಯ ಭಾರತದಲ್ಲಿ ಸೋಂಕಿತರ ಸಂಖ್ಯೆ 148 ತಲುಪಿದ್ದು, ಮೂವರು ಮೃತಪಟ್ಟಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>