ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆ ಪ್ರಸಿದ್ಧ ಕೃಷ್ಣ

Published 8 ಜನವರಿ 2024, 16:26 IST
Last Updated 8 ಜನವರಿ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದಲ್ಲಿದ್ದ ವೇಗದ ಬೌಲರ್‌ ಪ್ರಸಿದ್ಧ ಕೃಷ್ಣ ಕರ್ನಾಟಕ ರಣಜಿ ತಂಡಕ್ಕೆ ಮರಳಿದ್ದಾರೆ.

ಇದೇ 12ರಿಂದ 15ರವರೆಗೆ ಅಹಮದಾಬಾದ್‌ನಲ್ಲಿ ಗುಜರಾತ್‌ ವಿರುದ್ಧ ನಡೆಯುವ ರಣಜಿ ಟೂರ್ನಿಯ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಕೆಎಸ್‌ಸಿಎ ಪ್ರಕಟಿಸಿದ್ದು, ಒಂದು ಬದಲಾವಣೆ ಮಾತ್ರ ಮಾಡಿದೆ.

ಪಂಜಾಬ್‌ ವಿರುದ್ಧದ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡದಲ್ಲಿ ಆಡಿದ್ದ ವೇಗದ ಬೌಲರ್‌ ವಿದ್ವತ್‌ ಕಾವೇರಪ್ಪ ಅವರು ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಭಾರತ ‘ಎ’ ತಂಡಕ್ಕೆ ಆಯ್ಕೆಯಾಗಿದ್ದು, ಈ ಪಂದ್ಯಕ್ಕೆ ಲಭ್ಯರಿಲ್ಲ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT