‘ತಮ್ಮ ಕಾರ್ಯವೈಖರಿಯ ಬಗ್ಗೆ ಯಾವುದೇ ಆಕ್ಷೇಪ ಅಥವಾ ಆರೋಪಗಳಿದ್ದರೂ ಬಿಸಿಸಿಐ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರೊಂದಿಗೆ ಮಾತನಾಡಲು ಸಿದ್ಧವಿರುದಾಗಿ ರಾಮನ್ ತಿಳಿಸಿದ್ದಾರೆ. ಒಂದೊಮ್ಮೆ ಭಾರತದಲ್ಲಿ ಕೋಚಿಂಗ್ ಮಾದರಿಯ ಕುರಿತು ಮಾರ್ಗದರ್ಶಿ ಸೂತ್ರಗಳನ್ನು ಮಾಡುವುದಾದರೆ ಅದು ಎನ್ಸಿಎನಲ್ಲಿ ಆಗುವುದು ಸೂಕ್ತ. ಏಕೆಂದರೆ, ಅದಕ್ಕೆ ಅತ್ಯಂತ ಸೂಕ್ತ ವ್ಯಕ್ತಿ ರಾಹುಲ್ ದ್ರಾವಿಡ್‘ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ‘ ಎಂದು ಮೂಲಗಳು ತಿಳಿಸಿವೆ.