ಬೆಳಗಾವಿ: ಇಲ್ಲಿ ಮೇ 25ರಿಂದ ನಡೆಯಲಿರುವ ಕ್ರಿಕೆಟ್ ಪಂದ್ಯಕ್ಕಾಗಿ ಭಾರತ ‘ಎ’ ತಂಡದ ಆಟಗಾರರು ಬುಧವಾರ ಬಂದಿಳಿದರು.
ಶ್ರೀಲಂಕಾ ‘ಎ’ ತಂಡದವರು ಮಂಗಳವಾರವೇ ಬಂದು ತಂಗಿದ್ದಾರೆ. ಭಾರತ ‘ಎ’ ತಂಡದ ಕೋಚ್, ಹಿರಿಯ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕೂಡ ಆಗಮಿಸಿದರು. ಅವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಎಲ್ಲರೂ ಯುಕೆ–27 ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಉಭಯ ತಂಡದವರೂ ಮೇ 23ರಿಂದ ಆಟೊನಗರದಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ಅಭ್ಯಾಸ ನಡೆಸಲಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.