ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ರಣಜಿ ಕ್ರಿಕೆಟ್‌: ಎಂಟರ ಘಟ್ಟಕ್ಕೆ ಮಯಂಕ್ ಪಡೆ

ಕರ್ನಾಟಕ–ಚಂಡೀಗಢ ನಡುವಿನ ಪಂದ್ಯ ಡ್ರಾ
Published : 20 ಫೆಬ್ರುವರಿ 2024, 5:04 IST
Last Updated : 20 ಫೆಬ್ರುವರಿ 2024, 5:04 IST
ಫಾಲೋ ಮಾಡಿ
Comments
ಹುಬ್ಬಳ್ಳಿಯ ರಾಜನಗರದ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಚಂಡೀಗಢ ಎದುರಿನ ರಣಜಿ ಪಂದ್ಯದಲ್ಲಿ ಮನನ್ ವೋಹ್ರಾ ಅವರ ಕ್ಯಾಚ್‌ ಹಿಡಿದ ನಿಕಿನ್ ಜೋಸ್ ಅವರನ್ನು ಸಗ ಆಟಗಾರರು ಅಭಿನಂದಿಸಿದರು
-ಪ್ರಜಾವಾಣಿ ಚಿತ್ರ/ ಗೋವಿಂದರಾಜ ಜವಳಿ
ಹುಬ್ಬಳ್ಳಿಯ ರಾಜನಗರದ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಚಂಡೀಗಢ ಎದುರಿನ ರಣಜಿ ಪಂದ್ಯದಲ್ಲಿ ಮನನ್ ವೋಹ್ರಾ ಅವರ ಕ್ಯಾಚ್‌ ಹಿಡಿದ ನಿಕಿನ್ ಜೋಸ್ ಅವರನ್ನು ಸಗ ಆಟಗಾರರು ಅಭಿನಂದಿಸಿದರು -ಪ್ರಜಾವಾಣಿ ಚಿತ್ರ/ ಗೋವಿಂದರಾಜ ಜವಳಿ
ಎರಡು ವಿಕೆಟ್ ಪಡೆದ ಕರ್ನಾಟಕ ತಂಡದ ಕೆ.ಶಶಿಕುಮಾರ್‌
-ಪ್ರಜಾವಾಣಿ ಚಿತ್ರ/ ಗೋವಿಂದರಾಜ ಜವಳಿ
ಎರಡು ವಿಕೆಟ್ ಪಡೆದ ಕರ್ನಾಟಕ ತಂಡದ ಕೆ.ಶಶಿಕುಮಾರ್‌ -ಪ್ರಜಾವಾಣಿ ಚಿತ್ರ/ ಗೋವಿಂದರಾಜ ಜವಳಿ
‘ತಂಡದ ಪ್ರದರ್ಶನ ತೃಪ್ತಿ ತಂದಿದೆ’
‘ಚಂಡೀಗಢದ ವಿರುದ್ಧ ಗೆದ್ದು ಪೂರ್ಣ ಅಂಕ ಗಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೆವು. ಆದರೆ ಒಟ್ಟಾರೆ ತಂಡದ ಪ್ರದರ್ಶನ ತೃಪ್ತಿ ತಂದಿದೆ’ ಎಂದು ಕರ್ನಾಟಕ ತಂಡದ ನಾಯಕ ಮಯಂಕ್ ಅಗರ್‌ವಾಲ್ ಹೇಳಿದರು. ‘ವೇಗಿಗಳು ಸ್ಪಿನ್ನರ್‌ಗಳು ಉತ್ತಮವಾಗಿ ಬೌಲಿಂಗ್ ಮಾಡಿದರು. 17 ವರ್ಷದ ಹಾರ್ದಿಕ್‌ ರಾಜ್ ತಂಡದ ಅಗತ್ಯ ಅರಿತು ಬ್ಯಾಟಿಂಗ್ ಮಾಡಿದರು. ವೈಶಾಖ ವಿಜಯಕುಮಾರ್ ಬೌಲಿಂಗ್‌ ಜತೆಗೆ ಬ್ಯಾಟಿಂಗ್‌ನಲ್ಲಿಯೂ ಮಿಂಚಿದ್ದು ನೆರವಾಯಿತು. ಅವರ ಕಠಿಣ ಪರಿಶ್ರಮಕ್ಕೆ ಫಲ ಸಿಕ್ಕಿದೆ’ ಎಂದರು. ‘ಕ್ವಾರ್ಟರ್‌ಫೈನಲ್‌ ಪಂದ್ಯಕ್ಕೆ ಇನ್ನೂ ಮೂರು ದಿನ ಬಾಕಿ ಇದೆ. ಎದುರಾಳಿ ತಂಡ ಯಾವುದು ಎಂಬುದು ಮುಖ್ಯವಲ್ಲ. ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT