ಈ ಹಿಂದೆ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡಿದ್ದ ರಾಯುಡು, ಬೆಂಗಳೂರು ತಂಡದ ಹಿನ್ನಡೆಗೆ ಯಾರು ಹೆಸರನ್ನೂ ಹೇಳಲಿಲ್ಲ. ಆದರೆ– ಪ್ರಮುಖ ಬ್ಯಾಟರ್ಗಳಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಫಫ್ ಡುಪ್ಲೆಸಿ ಅವರನ್ನು ಉದ್ದೇಶಿಸಿ ಪರೋಕ್ಷವಾಗಿ ಹೇಳಿಕೆ ನೀಡಿದಂತಿತ್ತು.