ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್ ನಿಯಮ ಉಲ್ಲಂಘನೆ: ದಿನೇಶ್ ಕಾರ್ತಿಕ್‌ಗೆ ವಾಗ್ದಂಡನೆ

Last Updated 27 ಮೇ 2022, 21:35 IST
ಅಕ್ಷರ ಗಾತ್ರ

ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್‌ಕೀಪರ್–ಬ್ಯಾಟರ್ ದಿನೇಶ್ ಕಾರ್ತಿಕ್ ಅವರು ಐಪಿಎಲ್ ನಿಯಮ ಉಲ್ಲಂಘನೆ ಮಾಡಿದ್ದರಿಂದ ಎಚ್ಚರಿಕೆನೀಡಲಾಗಿದೆ.

‘ಈಚೆಗೆ ನಡೆದಿದ್ದ ಎಲಿಮಿನೇಟರ್‌ ಪಂದ್ಯದಲ್ಲಿ ದಿನೇಶ್ ಅಶಿಸ್ತು ತೋರಿದ್ದಾರೆ.ಇದು ಲೆವೆಲ್ ಒನ್ ಅಪರಾಧವಾಗಿದೆ. ಪಂದ್ಯ ರೆಫರಿಯ ತೀರ್ಪು ಅಂತಿಮವಾಗಿದ್ದು,ದಿನೇಶ್ ಅವರನ್ನು ವಾಗ್ದಂಡನೆಗೊಳಪಡಿಸಲಾಗಿದೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT