‘ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಇತರ ದೇಶಗಳ ಕ್ರಿಕೆಟ್ ಮಂಡಳಿಗಳ ಜೊತೆ ಚರ್ಚಿಸಿ ಆಟಗಾರರ ವಾಪಸಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರೀಯ ಬಯೊಬಬಲ್ನಿಂದ ತವರು ಪಟ್ಟಣಗಳಿಗೆ ತೆರಳುವವರಿಗೆ ಕಠಿಣ ನಿಯಮಾವಳಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಮುಂದೆಯೂ ಕೆಲವು ದಿನ ಅವರನ್ನು ಸಂಪರ್ಕಿಸಲಾವುವುದು. ಏನೇ ಅಗತ್ಯವಿದ್ದರೂ ನೆರವು ನೀಡಲಾಗುವುದು’ ಎಂದು ತಿಳಿಸಲಾಗಿದೆ.