<p><strong>ಚೆನ್ನೈ:</strong> ಟಿ20 ವಿಶ್ವಕಪ್ 2026ರ ಮಹತ್ವದ ಪಂದ್ಯಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಕ್ರಿಕೆಟ್ ಮೈದಾನ ವೇದಿಕೆಯಾಗಿದೆ. ಇಂದು ಜಿಂಬಾಂಬ್ವೆ ವಿರುದ್ಧ ನಡೆಯುವ ಪಂದ್ಯವನ್ನು ಭಾರತ ತಂಡವು ಬೃಹತ್ ಅಂತರದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ನಡುವೆ ಭಾರತ ತಂಡಕ್ಕೆ ಶುಭ ಸುದ್ದಿಯೊಂದು ಬಂದಿದೆ.</p>.ಚೆಪಾಕ್ನಲ್ಲಿ ನಡೆಯಲ್ಲ ‘ಇಬ್ಬನಿ’ ಮ್ಯಾಜಿಕ್; ಡ್ಯೂ ತಡೆಯಲು ಮಾಸ್ಟರ್ ಪ್ಲಾನ್.<p>ಭಾರತ ತಂಡದಲ್ಲಿ ಫಿನಿಷರ್ ಜವಾಬ್ದಾರಿ ನಿರ್ವಹಿಸುತ್ತಿರುವ ರಿಂಕು ಸಿಂಗ್ ಅವರು ಈ ಪಂದ್ಯಕ್ಕೂ ಮುನ್ನ ಕುಟುಂಬದ ತುರ್ತು ಕೆಲಸದ ನಿಮಿತ್ತ ತಂಡದಿಂದ ನಿರ್ಗಮಿಸಿದ್ದರು. ಇದೀಗ ರಿಂಕು ಸಿಂಗ್ ಅವರು ತಂಡಕ್ಕೆ ಮರಳಲಿದ್ದಾರೆ ಎಂದು ಬ್ಯಾಟಿಂಗ್ ಕೋಚ್ ಸೀತಾಂಶು ಕೊಟಕ್ ತಿಳಿಸಿದ್ದಾರೆ.</p><p>’ರಿಂಕು ಅವರು ತಂದೆಗೆ ಹುಷಾರಿಲ್ಲದ ಕಾರಣದಿಂದಾಗಿ ಅವರನ್ನು ನೋಡಲು ಮನೆಗೆ ತೆರಳಿದ್ದರು. ಇಂದು (ಗುರುವಾರ) ಸಂಜೆ ವೇಳೆಗೆ ರಿಂಕು ಹಿಂತಿರುಗುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ‘ ಎಂದು ಕೋಟಕ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಟಿ20 ವಿಶ್ವಕಪ್ 2026ರ ಮಹತ್ವದ ಪಂದ್ಯಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಕ್ರಿಕೆಟ್ ಮೈದಾನ ವೇದಿಕೆಯಾಗಿದೆ. ಇಂದು ಜಿಂಬಾಂಬ್ವೆ ವಿರುದ್ಧ ನಡೆಯುವ ಪಂದ್ಯವನ್ನು ಭಾರತ ತಂಡವು ಬೃಹತ್ ಅಂತರದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ನಡುವೆ ಭಾರತ ತಂಡಕ್ಕೆ ಶುಭ ಸುದ್ದಿಯೊಂದು ಬಂದಿದೆ.</p>.ಚೆಪಾಕ್ನಲ್ಲಿ ನಡೆಯಲ್ಲ ‘ಇಬ್ಬನಿ’ ಮ್ಯಾಜಿಕ್; ಡ್ಯೂ ತಡೆಯಲು ಮಾಸ್ಟರ್ ಪ್ಲಾನ್.<p>ಭಾರತ ತಂಡದಲ್ಲಿ ಫಿನಿಷರ್ ಜವಾಬ್ದಾರಿ ನಿರ್ವಹಿಸುತ್ತಿರುವ ರಿಂಕು ಸಿಂಗ್ ಅವರು ಈ ಪಂದ್ಯಕ್ಕೂ ಮುನ್ನ ಕುಟುಂಬದ ತುರ್ತು ಕೆಲಸದ ನಿಮಿತ್ತ ತಂಡದಿಂದ ನಿರ್ಗಮಿಸಿದ್ದರು. ಇದೀಗ ರಿಂಕು ಸಿಂಗ್ ಅವರು ತಂಡಕ್ಕೆ ಮರಳಲಿದ್ದಾರೆ ಎಂದು ಬ್ಯಾಟಿಂಗ್ ಕೋಚ್ ಸೀತಾಂಶು ಕೊಟಕ್ ತಿಳಿಸಿದ್ದಾರೆ.</p><p>’ರಿಂಕು ಅವರು ತಂದೆಗೆ ಹುಷಾರಿಲ್ಲದ ಕಾರಣದಿಂದಾಗಿ ಅವರನ್ನು ನೋಡಲು ಮನೆಗೆ ತೆರಳಿದ್ದರು. ಇಂದು (ಗುರುವಾರ) ಸಂಜೆ ವೇಳೆಗೆ ರಿಂಕು ಹಿಂತಿರುಗುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ‘ ಎಂದು ಕೋಟಕ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>