ಭಾನುವಾರ ಸಿಎಸ್ಕೆ ಟ್ವಿಟ್ಟರ್ ಪೇಜಲ್ಲಿವಿಡಿಯೊಂದನ್ನು ಪೋಸ್ಟ್ ಮಾಡಿರುವ ರಾಬಿನ್ ಉತ್ತಪ್ಪ, ಸಿಎಸ್ಕೆ ತಂಡಕ್ಕೆ ಆಯ್ಕೆಯಾಗಿದ್ದು, ಬಹು ದಿನಗಳ ಆಸೆ ಈಡೇರಿದಂತೆ ಎಂದಿದ್ದು, ಟೀಮ್ ಇಂಡಿಯಾ ಮಾಜಿ ನಾಯಕ ಧೋನಿ ಎಲ್ಲ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವುದಕ್ಕೂ ಮುನ್ನ ಅವರ ಜೊತೆ ಸರಣಿ ಗೆಲ್ಲಬೇಕು ಎಂದುಕೊಂಡಿದ್ದೆ ಎಂದು ತಮಿಳು ಮತ್ತು ಇಂಗ್ಲೀಷ್ನಲ್ಲಿ ಹೇಳಿಕೊಂಡಿದ್ದಾರೆ.