ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರಾಜ್ಯೋತ್ಸವದ ಶುಭಾಶಯ ಕೋರಿದ ಆರ್‌ಸಿಬಿ

Last Updated 1 ನವೆಂಬರ್ 2021, 17:05 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಲ್‌ನರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಭಿಮಾನಿಗಳಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದೆ.

ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಸ್ಟಿಯನ್ ಹಾಗೂ ಕೈಲ್ ಜೇಮಿಸನ್ ಕನ್ನಡದಲ್ಲೇ ರಾಜ್ಯೋತ್ಸವದ ಶುಭ ಕೋರುವ ಮೂಲಕ ಗಮನ ಸೆಳೆದಿದ್ದಾರೆ.

ಕನ್ನಡಿಗ ದೇವದತ್ತ ಪಡಿಕ್ಕಲ್ ಸಹ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.

ಏತನ್ಮಧ್ಯೆ ಐಪಿಎಲ್ ಮೆಗಾ ಹರಾಜು ವರ್ಷಾಂತ್ಯದಲ್ಲಿ ನಡೆಯಲಿರುವುದರಿಂದ ಯಾವ ಯಾವ ಆಟಗಾರರನ್ನು ಆರ್‌ಸಿಬಿ ತನ್ನ ಬಳಿಯಲ್ಲಿ ಉಳಿಸಿಕೊಳ್ಳಲಿದೆ ಎಂಬುದು ಕುತೂಹಲವೆನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT