ಗುರುವಾರ ನಡೆದ ಪಂದ್ಯದಲ್ಲಿ ಕೆಕೆಆರ್ ಉತ್ತಮ ಪ್ರರ್ದಶನ ನೀಡಿದ್ದು, ಶಾರ್ದುಲ್ ಠಾಕೂರ್ 29 ಎಸೆತಗಳಿಗೆ 68 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದಾರೆ. 2019ರ ನಂತರ ಇದೇ ಮೊದಲ ಬಾರಿಗೆ ಕೆಕೆಆರ್ ತನ್ನ ತವರು ನೆಲದಲ್ಲಿ ಆಡಿ ಪಂದ್ಯ ಗೆದ್ದಿರುವುದಕ್ಕೆ ಶಾರುಕ್ ಖಾನ್ ತಂಡದ ನಾಯಕ ನಿತೀಶ್ ರಾಣಾ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.