ತಂಡ: ಶುಭಾಂಗ್ ಹೆಗಡೆ (ನಾಯಕ), ಚೇತನ್ ಎಲ್.ಆರ್, ಶಿವಕುಮಾರ್ ಬಿ.ಯು, ಮೊಹಮ್ಮದ್ ಆಖಿಬ್ ಜವಾದ್, ರೋಹನ್ ಎ.ಪಾಟೀಲ್, ಮೋಹಿತ್ ಬಿ.ಎ (ವಿಕೆಟ್ ಕೀಪರ್), ಅನೀಶ್ ಕೆ.ವಿ, ಕೃತಿಕ್ ಕೃಷ್ಣ(ವಿಕೆಟ್ ಕೀಪರ್), ಮನೋಜ್ ಭಾಂಡಗೆ, ಲೋಚನ್ ಅಪ್ಪಣ್ಣ, ಕೃಷ್ಣ ಬೆದರೆ, ಪ್ರಣವ್ ಭಾಟಿಯಾ, ಕುಶಾಲ್ ವಾಧ್ವಾನಿ, ಭಾರ್ಗವ್ ಎಸ್, ಶ್ರೇಯಸ್ ಬಿ.ಎಂ, ಅಭಿಲಾಶ್ ಶೆಟ್ಟಿ, ನಿಶ್ಚಿತ್ ರಾವ್, ವೆಂಕಟೇಶ್ ಎಂ, ಆದಿತ್ಯ ಗೋಯಲ್, ಸಂಟೋಖ್ ಸಿಂಗ್. ಬ್ಯಾಟಿಂಗ್ ಕೋಚ್: ಸಿ.ರಘು, ಬೌಲಿಂಗ್: ಜಿ.ಚೈತ್ರಾ, ಮ್ಯಾನೇಜರ್: ಬಿ.ಕೆ.ಕುಮಾರ್.