‘ಏಪ್ರಿಲ್ 15ರ ನಂತರಪರಿಸ್ಥಿತಿಯನ್ನು ಗಮನದಲ್ಲಿರಿಸಿ ಸರ್ಕಾರವು ಹೊಸ ಸಲಹೆ ಮತ್ತು ನಿರ್ದೇಶನಗಳನ್ನು ಹೊರಡಿಸಲಿದೆ. ಕ್ರಿಕೆಟ್ ಒಲಿಂಪಿಕ್ ಕ್ರೀಡೆಯಂತಲ್ಲ.ಕ್ರಿಡಾ ಚಟುವಟಿಕೆಗಳನ್ನು ನಡೆಸುವುದು ದೊಡ್ಡ ವಿಚಾರವಲ್ಲ. ಆದರೆ, ನಾಗರಿಕರ ಸುರಕ್ಷತೆ ಪ್ರಶ್ನೆಯಾಗಿ ಉಳಿದಿದೆ. ಒಂದೊಂದು ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಹಾಗಾಗಿ ಇದು ಕೇವಲ ಕ್ರೀಡಾ ಮಂಡಳಿ ಅಥವಾ ಆಟಗಾರರ ವಿಚಾರ ಮಾತ್ರವಲ್ಲ. ದೇಶದ ಎಲ್ಲರಿಗೂ ಸೇರಿದ್ದಾಗಿದೆ’ ಎಂದಿದ್ದಾರೆ.