ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರುಣಾರತ್ನೆಗೆ ₹4.79 ಲಕ್ಷ ದಂಡ

ಕುಡಿದು ವಾಹನ ಚಾಲನೆ
Last Updated 3 ಏಪ್ರಿಲ್ 2019, 20:27 IST
ಅಕ್ಷರ ಗಾತ್ರ

ಕೊಲಂಬೊ: ಕುಡಿದು ವಾಹನ ಚಾಲನೆ ಮತ್ತು ಅಪಘಾತ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಶ್ರೀಲಂಕಾ ಟೆಸ್ಟ್‌ ಕ್ರಿಕೆಟ್ ತಂಡದ ನಾಯಕ ದಿಮುತ ಕರುಣಾರತ್ನೆ ಅವರಿಗೆ ಶ್ರೀಲಂಕಾ ಕ್ರಿಕೆಟ್‌ ಮಂಡಳಿಯು ಬುಧವಾರ ₹4.79 ಲಕ್ಷ ದಂಡ ವಿಧಿಸಿದೆ.

‘ಆಟಗಾರ ಒಪ್ಪಂದ ನಿಯಾಮವಳಿಯನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದಾಗಿ ದಂಡ ವಿಧಿಸಲಾಗಿದೆ’ ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಹೋದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡು ಟೆಸ್ಟ್‌ ಸರಣಿಯಲ್ಲಿ ಕರುಣಾರತ್ನೆ ನೇತೃತ್ವದ ಶ್ರೀಲಂಕಾ ತಂಡವು ಜಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT