ಕಠಿಣ ಕ್ರಮದ ಸಾಧ್ಯತೆ
ಚೆಂಡು ವಿರೂಪಗೊಳಿಸಿದ ಆರೋಪ ಹೊರಿಸಿದ ಕಾರಣ ಎರಡನೇ ಟೆಸ್ಟ್ನ ಮೂರನೇ ದಿನ ಬೆಳಿಗ್ಗೆ ಶ್ರೀಲಂಕಾ ತಂಡ ಅಂಗಣಕ್ಕೆ ಇಳಿಯಲು ನಿರಾಕರಿಸಿತ್ತು. ಈ ಸಂಬಂಧ ಚಾಂಡಿಮಲ್, ಕೋಚ್ ಚಂಡಿಕಾ ಹತುರುಸಿಂಘ ಮತ್ತು ವ್ಯವಸ್ಥಾಪಕ ಅಸಾಂಕ ಗುರುಸಿನ್ಹಾ ಅವರ ಮೇಲೆ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.