ಇಲ್ಲಿನಎನ್.ಪಿ.ಆರ್. ಕಾಲೇಜು ಮೈದಾನದಲ್ಲಿಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಮಯಂಕ್ ಅಗರವಾಲ್ ಜೊತೆಗೆ ಇನಿಂಗ್ಸ್ ಆರಂಭಿಸಿದ ತಾಳ್ಮೆಯ ಬ್ಯಾಟ್ಸ್ಮನ್ದೇಗಾ ನಿಶ್ಚಲ್, ಕೇವಲ 4 ರನ್ ಗಳಿಸಿ ಔಟಾದರು. ಬಳಿಕ ಕ್ರೀಸ್ಗೆ ಬಂದ ದೇವದತ್ತ ಪಡಿಕ್ಕಲ್, ಮಯಂಕ್ ಜೊತೆ ಸೇರಿ ತಾಳ್ಮೆಯ ಇನಿಂಗ್ಸ್ ಕಟ್ಟಿದರು.